ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

ಹೊಸಪೇಟೆ ಅಪಘಾತ: ಅನುಮಾನ ಹೆಚ್ಚಿಸಿದ ವೈದ್ಯರು - ಪೊಲೀಸರ 'ಡಿಫರೆಂಟ್' ಹೇಳಿಕೆ

Suvarna News   | Asianet News
Published : Feb 14, 2020, 01:34 PM IST

ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತ; ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು; ಆರೋಪ ಅಲ್ಲೆಗಳೆದ ಅಶೋಕ್, ಪೊಲೀಸ್ ಇಲಾಖೆ; ತನಿಖೆಗೆ ಬೆಂಗಳೂರಿಗೆ ಬಂದ ಪೊಲೀಸರ ತಂಡ 

ಬೆಂಗಳೂರು (ಫೆ.14): ಬಳ್ಳಾರಿಯ ಹೊಸಪೇಟೆ ಬಳಿ ನಡೆದ ಅಪಘಾತದ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಇದೆ.  ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಥಳಕು ಹಾಕಿಕೊಂಡಿತ್ತು. ಆದರೆ ಈ ಆರೋಪವನ್ನು ಅಶೋಕ್ ಅಲ್ಲಗಳೆದಿದ್ದು, ಬಳ್ಳಾರಿ ಎಸ್‌ಪಿ ಕೂಡಾ ವದಂತಿಯೆಂದು ಬಣ್ಣಿಸಿದ್ದಾರೆ.

ಇದನ್ನೂ ನೋಡಿ | ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಇನ್ನೊಂದು ಕಡೆ  ತನಿಖೆಗಾಗಿ ಹೊಸಪೇಟೆ ಪೊಲೀಸರ ತಂಡ ಬೆಂಗಳೂರಿಗೆ ಬಂದಿದೆ. ಆದರೆ, ಕಾರಿನಲ್ಲಿದ್ದವರ ಸಂಖ್ಯೆ ಬಗ್ಗೆ ಪೊಲೀಸರ ಮತ್ತು ವೈದ್ಯರ ವಿಭಿನ್ನ ಹೇಳಿಕೆಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿವೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಇದನ್ನೂ ನೋಡಿ | 'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

"

 

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?