ಸೋಮವಾರ ಪುನಾರಂಭ: ಗ್ರಾಹಕರನ್ನು ಸ್ವಾಗತಿಸಲು ಸಿದ್ಧವಾಗಿವೆ ಹೊಟೇಲ್‌ಗಳು

ಸೋಮವಾರ ಪುನಾರಂಭ: ಗ್ರಾಹಕರನ್ನು ಸ್ವಾಗತಿಸಲು ಸಿದ್ಧವಾಗಿವೆ ಹೊಟೇಲ್‌ಗಳು

Published : Jun 07, 2020, 10:56 AM ISTUpdated : Jun 07, 2020, 11:03 AM IST

ಲಾಕ್‌ಡೌನ್ 75 ದಿನಗಳ ನಂತರ ರಾಜ್ಯ ಶೇ. 98 ರಷ್ಟು ಅನ್‌ಲಾಕ್‌ ಆಗುತ್ತಿದೆ. ನಾಳೆಯಿಂದ ಅಂದರೆ ಜೂ. 08 ರಿಂದ ರಾಜ್ಯಾದ್ಯಂತ ಹೊಟೇಲ್, ಮಾಲ್‌ಗಳು ಓಪನ್ ಆಗುತ್ತಿವೆ. ಗ್ರಾಹಕರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಂಕಿಗೆ ಸುರಕ್ಷತಾ ಕ್ರಮ ತೆಗೆದುಕೊಂಡಿದ್ದು ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಒರಾಯನ್ ಮಾಲ್ ಹಾಗೂ ಚಾಲುಕ್ಯ ಹೊಟೇಲ್‌ನಲ್ಲಿ ಹೇಗಿದೆ ಸ್ಥಿತಿಗತಿ? ಇಲ್ಲಿದೆ ನೋಡಿ..! 

 

ಬೆಂಗಳೂರು (ಜೂ 07): ಲಾಕ್‌ಡೌನ್ 75 ದಿನಗಳ ನಂತರ ರಾಜ್ಯ ಶೇ. 98 ರಷ್ಟು ಅನ್‌ಲಾಕ್‌ ಆಗುತ್ತಿದೆ. ನಾಳೆಯಿಂದ ಅಂದರೆ ಜೂ. 08 ರಿಂದ ರಾಜ್ಯಾದ್ಯಂತ ಹೊಟೇಲ್, ಮಾಲ್‌ಗಳು ಓಪನ್ ಆಗುತ್ತಿವೆ. ಗ್ರಾಹಕರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಂಕಿಗೆ ಸುರಕ್ಷತಾ ಕ್ರಮ ತೆಗೆದುಕೊಂಡಿದ್ದು ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಒರಾಯನ್ ಮಾಲ್ ಹಾಗೂ ಚಾಲುಕ್ಯ ಹೊಟೇಲ್‌ನಲ್ಲಿ ಹೇಗಿದೆ ಸ್ಥಿತಿಗತಿ? ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!