ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

Published : May 03, 2020, 01:37 PM ISTUpdated : May 03, 2020, 01:45 PM IST

ಲಾಕ್‌ಡೌನ್‌ನಿಂದ ಬಹುತೇಕರು ಕೆಲಸವಿಲ್ಲದೇ, ದುಡ್ಡಿಲ್ಲದೇ ಹೊಟ್ಟೆಗೆ, ಮನೆ ಬಾಡಿಗೆಗೆ ಪರದಾಡುತ್ತಿದ್ದಾರೆ. ಹೊಟ್ಟೆಗೆ ತಿನ್ನಲು ಇಲ್ಲ ಅಂದ್ಮೇಲೆ ಮನೆ ಬಾಡಿಗೆ ಕೊಡಲು ದುಡ್ಡೆಲ್ಲಿಂದ ಬರಬೇಕು? ಆದರೂ ಮನೆ ಮಾಲಿಕರು ದರ್ಪ ತೋರಿಸುತ್ತಿದ್ದಾರೆ. ಆಟೋ ಡ್ರೈವರ್ ಕುಟುಂಬದ ಮೇಲೆ ಮನೆ ಮಾಲಿಕರೊಬ್ಬರು ಹಲ್ಲೆ ನಡೆಸಿದ್ದಾರೆ. ಜ್ಞಾನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ದೂರು ದಾಖಲಾಗಿದೆ. 

ಬೆಂಗಳೂರು (ಮೇ. 03): ಲಾಕ್‌ಡೌನ್‌ನಿಂದ ಬಹುತೇಕರು ಕೆಲಸವಿಲ್ಲದೇ, ದುಡ್ಡಿಲ್ಲದೇ ಹೊಟ್ಟೆಗೆ, ಮನೆ ಬಾಡಿಗೆಗೆ ಪರದಾಡುತ್ತಿದ್ದಾರೆ. ಹೊಟ್ಟೆಗೆ ತಿನ್ನಲು ಇಲ್ಲ ಅಂದ್ಮೇಲೆ ಮನೆ ಬಾಡಿಗೆ ಕೊಡಲು ದುಡ್ಡೆಲ್ಲಿಂದ ಬರಬೇಕು? ಆದರೂ ಮನೆ ಮಾಲಿಕರು ದರ್ಪ ತೋರಿಸುತ್ತಿದ್ದಾರೆ. ಆಟೋ ಡ್ರೈವರ್ ಕುಟುಂಬದ ಮೇಲೆ ಮನೆ ಮಾಲಿಕರೊಬ್ಬರು ಹಲ್ಲೆ ನಡೆಸಿದ್ದಾರೆ. ಜ್ಞಾನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ದೂರು ದಾಖಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!