ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

Published : May 03, 2020, 01:37 PM ISTUpdated : May 03, 2020, 01:45 PM IST

ಲಾಕ್‌ಡೌನ್‌ನಿಂದ ಬಹುತೇಕರು ಕೆಲಸವಿಲ್ಲದೇ, ದುಡ್ಡಿಲ್ಲದೇ ಹೊಟ್ಟೆಗೆ, ಮನೆ ಬಾಡಿಗೆಗೆ ಪರದಾಡುತ್ತಿದ್ದಾರೆ. ಹೊಟ್ಟೆಗೆ ತಿನ್ನಲು ಇಲ್ಲ ಅಂದ್ಮೇಲೆ ಮನೆ ಬಾಡಿಗೆ ಕೊಡಲು ದುಡ್ಡೆಲ್ಲಿಂದ ಬರಬೇಕು? ಆದರೂ ಮನೆ ಮಾಲಿಕರು ದರ್ಪ ತೋರಿಸುತ್ತಿದ್ದಾರೆ. ಆಟೋ ಡ್ರೈವರ್ ಕುಟುಂಬದ ಮೇಲೆ ಮನೆ ಮಾಲಿಕರೊಬ್ಬರು ಹಲ್ಲೆ ನಡೆಸಿದ್ದಾರೆ. ಜ್ಞಾನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ದೂರು ದಾಖಲಾಗಿದೆ. 

ಬೆಂಗಳೂರು (ಮೇ. 03): ಲಾಕ್‌ಡೌನ್‌ನಿಂದ ಬಹುತೇಕರು ಕೆಲಸವಿಲ್ಲದೇ, ದುಡ್ಡಿಲ್ಲದೇ ಹೊಟ್ಟೆಗೆ, ಮನೆ ಬಾಡಿಗೆಗೆ ಪರದಾಡುತ್ತಿದ್ದಾರೆ. ಹೊಟ್ಟೆಗೆ ತಿನ್ನಲು ಇಲ್ಲ ಅಂದ್ಮೇಲೆ ಮನೆ ಬಾಡಿಗೆ ಕೊಡಲು ದುಡ್ಡೆಲ್ಲಿಂದ ಬರಬೇಕು? ಆದರೂ ಮನೆ ಮಾಲಿಕರು ದರ್ಪ ತೋರಿಸುತ್ತಿದ್ದಾರೆ. ಆಟೋ ಡ್ರೈವರ್ ಕುಟುಂಬದ ಮೇಲೆ ಮನೆ ಮಾಲಿಕರೊಬ್ಬರು ಹಲ್ಲೆ ನಡೆಸಿದ್ದಾರೆ. ಜ್ಞಾನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ದೂರು ದಾಖಲಾಗಿದೆ.

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?