ಬಾಡಿಗೆ ಮನೆ ಮಾಲಿಕರೇ, ಒತ್ತಾಯಪೂರ್ವಕವಾಗಿ ಬಾಡಿಗೆ ವಸೂಲಿಗಿಳಿದರೆ ಜೈಲು ಫಿಕ್ಸ್!

ಬಾಡಿಗೆ ಮನೆ ಮಾಲಿಕರೇ, ಒತ್ತಾಯಪೂರ್ವಕವಾಗಿ ಬಾಡಿಗೆ ವಸೂಲಿಗಿಳಿದರೆ ಜೈಲು ಫಿಕ್ಸ್!

Published : May 17, 2020, 06:23 PM ISTUpdated : May 17, 2020, 06:53 PM IST

ಬಾಡಿಗೆ ಮನೆಯ ಮಾಲಿಕರೇ ಎಚ್ಚರ..! ಒತ್ತಾಯಪೂರ್ವಕವಾಗಿ ಬಾಡಿಗೆ ವಸೂಲಿಗಿಳಿದರೆ   ಜೈಲು ಫಿಕ್ಸ್..! ಇಂತಹ ವರ್ತನೆ ತೋರಿಸಿದ 9 ಮಂದಿ ಮಾಲಿಕರ ಮೇಲೆ ದೆಹಲಿಯ ಮುಖರ್ಜಿ ನಗರದ ಪೊಲೀಸ್ ಠಾಣೆಯಲ್ಲಿ ಐಪಿಸಿ 180 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಈ ಮನೆ ಮಾಲಿಕರು ಬಾಡಿಗೆ ನೀಡದ ಹಿನ್ನಲೆಯಲ್ಲಿ ಪಿಜಿಯಲ್ಲಿದ್ದ ವಿದ್ಯಾರ್ಥಿಗಳನ್ನು ಹೊರಹಾಕಿದ್ದರು. ಹೀಗಾಗಿ ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಬೆಂಗಳೂರು (ಮೇ. 17): ಬಾಡಿಗೆ ಮನೆಯ ಮಾಲಿಕರೇ ಎಚ್ಚರ..! ಒತ್ತಾಯಪೂರ್ವಕವಾಗಿ ಬಾಡಿಗೆ ವಸೂಲಿಗಿಳಿದರೆ   ಜೈಲು ಫಿಕ್ಸ್..! ಇಂತಹ ವರ್ತನೆ ತೋರಿಸಿದ 9 ಮಂದಿ ಮಾಲಿಕರ ಮೇಲೆ ದೆಹಲಿಯ ಮುಖರ್ಜಿ ನಗರದ ಪೊಲೀಸ್ ಠಾಣೆಯಲ್ಲಿ ಐಪಿಸಿ 180 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.  ಈ ಮನೆ ಮಾಲಿಕರು ಬಾಡಿಗೆ ನೀಡದ ಹಿನ್ನಲೆಯಲ್ಲಿ ಪಿಜಿಯಲ್ಲಿದ್ದ ವಿದ್ಯಾರ್ಥಿಗಳನ್ನು ಹೊರಹಾಕಿದ್ದರು. ಹೀಗಾಗಿ ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಇದನ್ನೂ ನೋಡಿ | ಲಾಕ್‌ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಸಂಚಾರ ಇಲ್ಲ!...

ರಾಜ್ಯದಲ್ಲಿ ಕಂದಮ್ಮಗಳ ಜೀವ ಹಿಂಡುತ್ತಿದೆ ಕ್ರೂರಿ ಕೊರೋನಾ!.

"

 

 

 

 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!