ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

Published : Jun 16, 2021, 09:24 AM IST

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

 

ಬೆಂಗಳೂರು (ಜೂ. 16): ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್‌ನಲ್ಲಿನ ಮುತ್ತುಮಾರಮ್ಮ ದೇವಾಸ್ಥಾನದ ಬಳಿ ಮತ್ತು ವಿಜಯನಗರದ ಬಿಜಿಎಸ್‌ ಕಲ್ಯಾಣ ಮಂಟಪ ಸಮೀಪ ಕೋವಿಡ್‌ ಸಂಕಷ್ಟಕ್ಕೊಳಗಾದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

ಬಡವರು, ಕೋವಿಡ್‌ ಸಂಕಷ್ಟಕ್ಕೊಳಗಾದವರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಗಿದೆ. ಒಂಭತ್ತು ವಾರ್ಡ್‌ಗಳಿಗೆ 30 ಸಾವಿರ ಕಿಟ್‌ಗಳನ್ನು ನೀಡಲಾಗಿದೆ. ದೈನಂದಿನ ಬಳಕೆಗೆ ಅಗತ್ಯ ಇರುವ ವಸ್ತುಗಳನ್ನು ವಿತರಣೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಸಹ ಸಂಕಷ್ಟದಲ್ಲಿದ್ದಾರೆ. ಅವರಿಗೂ ಆಹಾರ ಕಿಟ್‌ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಸೋಮಣ್ಣ ಹೇಳಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!