ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

Published : Jun 16, 2021, 09:24 AM IST

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

 

ಬೆಂಗಳೂರು (ಜೂ. 16): ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್‌ನಲ್ಲಿನ ಮುತ್ತುಮಾರಮ್ಮ ದೇವಾಸ್ಥಾನದ ಬಳಿ ಮತ್ತು ವಿಜಯನಗರದ ಬಿಜಿಎಸ್‌ ಕಲ್ಯಾಣ ಮಂಟಪ ಸಮೀಪ ಕೋವಿಡ್‌ ಸಂಕಷ್ಟಕ್ಕೊಳಗಾದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

ಬಡವರು, ಕೋವಿಡ್‌ ಸಂಕಷ್ಟಕ್ಕೊಳಗಾದವರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಗಿದೆ. ಒಂಭತ್ತು ವಾರ್ಡ್‌ಗಳಿಗೆ 30 ಸಾವಿರ ಕಿಟ್‌ಗಳನ್ನು ನೀಡಲಾಗಿದೆ. ದೈನಂದಿನ ಬಳಕೆಗೆ ಅಗತ್ಯ ಇರುವ ವಸ್ತುಗಳನ್ನು ವಿತರಣೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಸಹ ಸಂಕಷ್ಟದಲ್ಲಿದ್ದಾರೆ. ಅವರಿಗೂ ಆಹಾರ ಕಿಟ್‌ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಸೋಮಣ್ಣ ಹೇಳಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!