ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

Published : Jun 16, 2021, 09:24 AM IST

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

 

ಬೆಂಗಳೂರು (ಜೂ. 16): ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್‌ನಲ್ಲಿನ ಮುತ್ತುಮಾರಮ್ಮ ದೇವಾಸ್ಥಾನದ ಬಳಿ ಮತ್ತು ವಿಜಯನಗರದ ಬಿಜಿಎಸ್‌ ಕಲ್ಯಾಣ ಮಂಟಪ ಸಮೀಪ ಕೋವಿಡ್‌ ಸಂಕಷ್ಟಕ್ಕೊಳಗಾದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

ಬಡವರು, ಕೋವಿಡ್‌ ಸಂಕಷ್ಟಕ್ಕೊಳಗಾದವರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಗಿದೆ. ಒಂಭತ್ತು ವಾರ್ಡ್‌ಗಳಿಗೆ 30 ಸಾವಿರ ಕಿಟ್‌ಗಳನ್ನು ನೀಡಲಾಗಿದೆ. ದೈನಂದಿನ ಬಳಕೆಗೆ ಅಗತ್ಯ ಇರುವ ವಸ್ತುಗಳನ್ನು ವಿತರಣೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಸಹ ಸಂಕಷ್ಟದಲ್ಲಿದ್ದಾರೆ. ಅವರಿಗೂ ಆಹಾರ ಕಿಟ್‌ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಸೋಮಣ್ಣ ಹೇಳಿದ್ದಾರೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ