Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Published : Jul 03, 2023, 09:34 PM IST

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. 

ಚಾಮರಾಜನಗರ (ಜು.03): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಈ ಬಂಡೀಪುರ ಅರಣ್ಯ ಪ್ರದೇಶ ಹುಲಿ ಜೊತೆ ಆನೆ, ಚಿರತೆ, ಸೀಳುನಾಯಿ, ಕಾಡುಕೋಣ, ಜಿಂಕೆಗಳ ಜೊತೆಗೆ ನವಿಲು, ಹದ್ದು, ಜೇನುಗಳಂತಹ ವೈವಿಧ್ಯಮಯ ಜೀವಸಂಕುಲಗಳನ್ನು ಹೊಂದಿದಂತಹ ಕಾಡು. ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ಮತ್ತು  ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ಸುಮಾರು 2 ಲಕ್ಷ 25 ಸಾವಿರ ಎಕರೆಗಳಷ್ಟು ಪ್ರದೇಶಗಳಲ್ಲಿ ಬಂಡೀಪುರ ಅರಣ್ಯ ಹಬ್ಬಿಕೊಂಡಿದ್ದು, 190ಕ್ಕೂ ಹೆಚ್ಚು ಹಳ್ಳಿಗಳಿಂದ ಸುತ್ತುವರಿದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more