Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Published : Jul 03, 2023, 09:34 PM IST

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. 

ಚಾಮರಾಜನಗರ (ಜು.03): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಈ ಬಂಡೀಪುರ ಅರಣ್ಯ ಪ್ರದೇಶ ಹುಲಿ ಜೊತೆ ಆನೆ, ಚಿರತೆ, ಸೀಳುನಾಯಿ, ಕಾಡುಕೋಣ, ಜಿಂಕೆಗಳ ಜೊತೆಗೆ ನವಿಲು, ಹದ್ದು, ಜೇನುಗಳಂತಹ ವೈವಿಧ್ಯಮಯ ಜೀವಸಂಕುಲಗಳನ್ನು ಹೊಂದಿದಂತಹ ಕಾಡು. ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ಮತ್ತು  ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ಸುಮಾರು 2 ಲಕ್ಷ 25 ಸಾವಿರ ಎಕರೆಗಳಷ್ಟು ಪ್ರದೇಶಗಳಲ್ಲಿ ಬಂಡೀಪುರ ಅರಣ್ಯ ಹಬ್ಬಿಕೊಂಡಿದ್ದು, 190ಕ್ಕೂ ಹೆಚ್ಚು ಹಳ್ಳಿಗಳಿಂದ ಸುತ್ತುವರಿದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more