Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Published : Jul 03, 2023, 09:34 PM IST

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. 

ಚಾಮರಾಜನಗರ (ಜು.03): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಈ ಬಂಡೀಪುರ ಅರಣ್ಯ ಪ್ರದೇಶ ಹುಲಿ ಜೊತೆ ಆನೆ, ಚಿರತೆ, ಸೀಳುನಾಯಿ, ಕಾಡುಕೋಣ, ಜಿಂಕೆಗಳ ಜೊತೆಗೆ ನವಿಲು, ಹದ್ದು, ಜೇನುಗಳಂತಹ ವೈವಿಧ್ಯಮಯ ಜೀವಸಂಕುಲಗಳನ್ನು ಹೊಂದಿದಂತಹ ಕಾಡು. ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ಮತ್ತು  ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ಸುಮಾರು 2 ಲಕ್ಷ 25 ಸಾವಿರ ಎಕರೆಗಳಷ್ಟು ಪ್ರದೇಶಗಳಲ್ಲಿ ಬಂಡೀಪುರ ಅರಣ್ಯ ಹಬ್ಬಿಕೊಂಡಿದ್ದು, 190ಕ್ಕೂ ಹೆಚ್ಚು ಹಳ್ಳಿಗಳಿಂದ ಸುತ್ತುವರಿದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more