Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Save Wildlife: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವನ್ಯಜೀವಿ ತಾಣದ ಬಗ್ಗೆ ನಿಮಗೆಷ್ಟು ಗೊತ್ತು?

Published : Jul 03, 2023, 09:34 PM IST

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. 

ಚಾಮರಾಜನಗರ (ಜು.03): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಒಂದು ಕಡೆ ನಾಗರಹೊಳೆ, ಮತ್ತೊಂದು ಕಡೆ ತಮಿಳುನಾಡಿನ ಮುದುಮಲೈ, ಇನ್ನೊಂದು ಕಡೆ ಕೇರಳದ ವೈಯನಾಡಿನಿಂದ ಸುತ್ತುವರಿದಿರುವ ವನ್ಯಜೀವಿ ತಾಣ. ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಈ ಬಂಡೀಪುರ ಅರಣ್ಯ ಪ್ರದೇಶ ಹುಲಿ ಜೊತೆ ಆನೆ, ಚಿರತೆ, ಸೀಳುನಾಯಿ, ಕಾಡುಕೋಣ, ಜಿಂಕೆಗಳ ಜೊತೆಗೆ ನವಿಲು, ಹದ್ದು, ಜೇನುಗಳಂತಹ ವೈವಿಧ್ಯಮಯ ಜೀವಸಂಕುಲಗಳನ್ನು ಹೊಂದಿದಂತಹ ಕಾಡು. ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ಮತ್ತು  ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ಸುಮಾರು 2 ಲಕ್ಷ 25 ಸಾವಿರ ಎಕರೆಗಳಷ್ಟು ಪ್ರದೇಶಗಳಲ್ಲಿ ಬಂಡೀಪುರ ಅರಣ್ಯ ಹಬ್ಬಿಕೊಂಡಿದ್ದು, 190ಕ್ಕೂ ಹೆಚ್ಚು ಹಳ್ಳಿಗಳಿಂದ ಸುತ್ತುವರಿದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more