ಜನಪ್ರಿಯ ನಟ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕೆಎಸ್ಆರ್ಪಿ, ಸಿಎಆರ್, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರದ ಆರ್ಎಎಫ್ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದೆ.
ಬೆಂಗಳೂರು (ನ. 02): ಜನಪ್ರಿಯ ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಕೆಎಸ್ಆರ್ಪಿ, ಸಿಎಆರ್, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರದ ಆರ್ಎಎಫ್ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (Law And Order) ಕಾಪಾಡಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ನಿರ್ವಹಿಸಿವೆ. 25 ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆದಿದ್ದು, ಅಭಿಮಾನಿಗಳು, ಅಭಿಮಾನಿಗಳು, ಸಾರ್ವಜನಿಕರು ಕೂಡಾ ಶಾಂತಿ, ಸಂಯಮದಿಂದ ವರ್ತಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.