ಪುನೀತ್ ಅಂತಿಮ ಯಾತ್ರೆಯಲ್ಲಿ  25 ಲಕ್ಷಕ್ಕೂ ಹೆಚ್ಚು ಜನ, ಕಂಟ್ರೋಲ್ ಮಾಡಿದ್ದು 6 ಸಾವಿರ ಪೊಲೀಸ್.!

ಪುನೀತ್ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಹೆಚ್ಚು ಜನ, ಕಂಟ್ರೋಲ್ ಮಾಡಿದ್ದು 6 ಸಾವಿರ ಪೊಲೀಸ್.!

Published : Nov 02, 2021, 09:52 AM ISTUpdated : Nov 02, 2021, 10:18 AM IST

ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದೆ. 

ಬೆಂಗಳೂರು (ನ. 02): ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (Law And Order) ಕಾಪಾಡಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಿರ್ವಹಿಸಿವೆ. 25 ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆದಿದ್ದು, ಅಭಿಮಾನಿಗಳು,  ಅಭಿಮಾನಿಗಳು, ಸಾರ್ವಜನಿಕರು ಕೂಡಾ ಶಾಂತಿ, ಸಂಯಮದಿಂದ ವರ್ತಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more