ಪುನೀತ್ ಅಂತಿಮ ಯಾತ್ರೆಯಲ್ಲಿ  25 ಲಕ್ಷಕ್ಕೂ ಹೆಚ್ಚು ಜನ, ಕಂಟ್ರೋಲ್ ಮಾಡಿದ್ದು 6 ಸಾವಿರ ಪೊಲೀಸ್.!

ಪುನೀತ್ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಹೆಚ್ಚು ಜನ, ಕಂಟ್ರೋಲ್ ಮಾಡಿದ್ದು 6 ಸಾವಿರ ಪೊಲೀಸ್.!

Published : Nov 02, 2021, 09:52 AM ISTUpdated : Nov 02, 2021, 10:18 AM IST

ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದೆ. 

ಬೆಂಗಳೂರು (ನ. 02): ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (Law And Order) ಕಾಪಾಡಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಿರ್ವಹಿಸಿವೆ. 25 ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆದಿದ್ದು, ಅಭಿಮಾನಿಗಳು,  ಅಭಿಮಾನಿಗಳು, ಸಾರ್ವಜನಿಕರು ಕೂಡಾ ಶಾಂತಿ, ಸಂಯಮದಿಂದ ವರ್ತಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more