ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

Published : Mar 03, 2023, 02:29 PM ISTUpdated : Mar 03, 2023, 02:39 PM IST

80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು.

ಬೆಂಗಳೂರು(ಮಾ.03): ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಖೆಡ್ಡಾಗೆ ಹೇಗೆ ಬಿದ್ದರು?. ಹೇಗೆ ಅವರ ಬಳಿ 40 ಲಕ್ಷ ಇರುತ್ತೆ ನಂತರ ಅದು 7 ಕೋಟಿ 62 ಲಕ್ಷ ಬಟಾಬಯಲಾಗುತ್ತದೆ. ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ದಂಧೆಯಲ್ಲಿ ಮಗನೇ ರಾಯಭಾರಿನಾ?, ಅಪ್ಪನ ವ್ಯವಹಾರಕ್ಕೆ ಕೈಹಾಕಿ ಮಗ ತಗ್ಲಾಕೊಂಡಿದ್ದಾನೆ. 80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು. ಇದೆಲ್ಲದರ ಬಗ್ಗೆ ಮಾಹಿತಿಯನ್ನ ಕಲೆಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ಸರಿಯಾದ ಸಮಯಕ್ಕೆ ದಾಳಿ ಮಾಡಿ ಲಂಚ ಸಮೇತ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರನ್ನ ಖೆಡ್ಡಾಗೆ ಕೆಡವಿದ್ದಾರೆ. ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ ಹೇಗೆ ನಡೀತು ಎಂಬುದರ ಬಗ್ಗೆ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more