ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

Published : Mar 03, 2023, 02:29 PM ISTUpdated : Mar 03, 2023, 02:39 PM IST

80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು.

ಬೆಂಗಳೂರು(ಮಾ.03): ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಖೆಡ್ಡಾಗೆ ಹೇಗೆ ಬಿದ್ದರು?. ಹೇಗೆ ಅವರ ಬಳಿ 40 ಲಕ್ಷ ಇರುತ್ತೆ ನಂತರ ಅದು 7 ಕೋಟಿ 62 ಲಕ್ಷ ಬಟಾಬಯಲಾಗುತ್ತದೆ. ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ದಂಧೆಯಲ್ಲಿ ಮಗನೇ ರಾಯಭಾರಿನಾ?, ಅಪ್ಪನ ವ್ಯವಹಾರಕ್ಕೆ ಕೈಹಾಕಿ ಮಗ ತಗ್ಲಾಕೊಂಡಿದ್ದಾನೆ. 80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು. ಇದೆಲ್ಲದರ ಬಗ್ಗೆ ಮಾಹಿತಿಯನ್ನ ಕಲೆಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ಸರಿಯಾದ ಸಮಯಕ್ಕೆ ದಾಳಿ ಮಾಡಿ ಲಂಚ ಸಮೇತ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರನ್ನ ಖೆಡ್ಡಾಗೆ ಕೆಡವಿದ್ದಾರೆ. ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ ಹೇಗೆ ನಡೀತು ಎಂಬುದರ ಬಗ್ಗೆ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more