ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

ಹೇಗಿತ್ತು ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ? ಪಿನ್‌ ಟು ಪಿನ್ ಮಾಹಿತಿ..

Published : Mar 03, 2023, 02:29 PM ISTUpdated : Mar 03, 2023, 02:39 PM IST

80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು.

ಬೆಂಗಳೂರು(ಮಾ.03): ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಖೆಡ್ಡಾಗೆ ಹೇಗೆ ಬಿದ್ದರು?. ಹೇಗೆ ಅವರ ಬಳಿ 40 ಲಕ್ಷ ಇರುತ್ತೆ ನಂತರ ಅದು 7 ಕೋಟಿ 62 ಲಕ್ಷ ಬಟಾಬಯಲಾಗುತ್ತದೆ. ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ದಂಧೆಯಲ್ಲಿ ಮಗನೇ ರಾಯಭಾರಿನಾ?, ಅಪ್ಪನ ವ್ಯವಹಾರಕ್ಕೆ ಕೈಹಾಕಿ ಮಗ ತಗ್ಲಾಕೊಂಡಿದ್ದಾನೆ. 80 ಲಕ್ಷ ರೂಪಾಯಿಗೆ ಬಿಜೆಪಿ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. 80 ಲಕ್ಷ ರೂಪಾಯಿ ಕೊಡುವಂತೆ ಕಂಪನಿ ಎಂಡಿ ಶ್ರೇಯಸ್‌ ಕಶ್ಯಪ್‌ ಬೆನ್ನುಬಿದ್ದಿದ್ದರು. ಇದೆಲ್ಲದರ ಬಗ್ಗೆ ಮಾಹಿತಿಯನ್ನ ಕಲೆಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ಸರಿಯಾದ ಸಮಯಕ್ಕೆ ದಾಳಿ ಮಾಡಿ ಲಂಚ ಸಮೇತ ಶಾಸಕ ಮಾಡಾಳ್‌ ವಿರೂಪಕ್ಷಪ್ಪ ಅವರ ಪುತ್ರನ್ನ ಖೆಡ್ಡಾಗೆ ಕೆಡವಿದ್ದಾರೆ. ಲೋಕಾಯುಕ್ತದ 'ಆಪರೇಷನ್‌ ಮಾಡಾಳ್' ಕಾರ್ಯಾಚರಣೆ ಹೇಗೆ ನಡೀತು ಎಂಬುದರ ಬಗ್ಗೆ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more