- ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ
- ರಾಜ್ಯ ರಾಜಕೀಯದಲ್ಲಿ ಬದಲಾವಣೆ
- ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ ಕೋರಿದ್ದಾರೆ
ಬೆಂಗಳೂರು (ಜೂ. 12): ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳಾಗುತ್ತಿದೆ. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ನಿನ್ನೆ ದೆಹಲಿಗೆ ತೆರಳಿದ್ಧಾರೆ. ಈ ಭೇಟಿ ಕುತೂಹಲ ಮೂಡಿಸಿದೆ. ಅರುಣ್ ಸಿಂಗ್ ಭೇಟಿಗೆ ಸಮಯವನ್ನೂ ಕೇಳಿದ್ದಾರೆ.