ಉದ್ವಿಗ್ನಗೊಂಡಿದ್ದ ಹುಬ್ಬಳ್ಳಿ ಶಾಂತ: ಪೊಲೀಸರಿಗೆ ಭೇಷ್ ಎಂದ ಗೃಹ ಸಚಿವ

ಉದ್ವಿಗ್ನಗೊಂಡಿದ್ದ ಹುಬ್ಬಳ್ಳಿ ಶಾಂತ: ಪೊಲೀಸರಿಗೆ ಭೇಷ್ ಎಂದ ಗೃಹ ಸಚಿವ

Published : Apr 18, 2022, 10:10 AM IST

ಬೆಂಗಳೂರಿನ (Bengaluru) ಡಿ.ಜೆ.ಹಳ್ಳಿ ಗಲಭೆ ಮರೆಯುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ದುರ್ಘಟನೆಗೆ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿ (Hubballi) ಸಾಕ್ಷಿಯಾಗಿದೆ. 

ಹುಬ್ಬಳ್ಳಿ (ಏ.18):  ಬೆಂಗಳೂರಿನ (Bengaluru) ಡಿ.ಜೆ.ಹಳ್ಳಿ ಗಲಭೆ ಮರೆಯುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ದುರ್ಘಟನೆಗೆ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿ (Hubballi) ಸಾಕ್ಷಿಯಾಗಿದೆ. ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್‌ ಹರಿಯಬಿಟ್ಟ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ನಗರದ ಹಳೇ ಹುಬ್ಬಳ್ಳಿ (Old Hubballi) ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು ದಿಡ್ಡಿ ಆಂಜನೇಯ ದೇವಸ್ಥಾನ, ಬಸ್ಸು, ಮತ್ತಿತರ ವಾಹನಗಳ ಮೇಲೆ ಕಲ್ಲುತೂರಾಟ ಮಾಡಿ ಗಲಭೆ ನಡೆಸಿದೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಉದ್ವಿಗ್ನಗೊಂಡಿದ್ದ ಹಳೇ ಹುಬ್ಬಳ್ಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಸದ್ಯ ಪರಿಸ್ಥಿತಿ ತಣ್ಣಗಾಗಿದೆ.  ಹುಬ್ಬಳ್ಳಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಷ್ ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more