7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

Published : Jun 18, 2022, 10:57 AM ISTUpdated : Jun 18, 2022, 11:29 AM IST

‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. 

ಬೆಂಗಳೂರು (ಜೂ, 18): ‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ವೇಷ ಧರಿಸಿ ಊರೂರು ಸುತ್ತಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ, ನಮ್ಮೂರಿನ ಅದ್ಭುತಗಳ ಬಗ್ಗೆ ಜಗತ್ತಿಗೆ ತಿಳಿಸೋಣ ಎಂದು ಪ್ರಚಾರ ಮಾಡುತ್ತಿದ್ದಾರೆ. 

ಮೂಲತಃ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಮುತ್ತಣ್ಣ ಕಲಿತಿರುವುದು ಬರೀ 7ನೇ ತರಗತಿ. ಜೀವನ ನಿರ್ವಹಣೆಗೆಂದು ಕರ್ಕಿಕಟ್ಟಿಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಕರ್ಕಿಕಟ್ಟಿಯಲ್ಲಿ ಚಿಕ್ಕದೊಂದು ಹೋಟೆಲ್‌ ಹೊಂದಿದ್ದಾರೆ. ಕನ್ನಡ ಭಾಷೆ, ಸಾಹಿತಿಗಳ ಬಗ್ಗೆ ವಿಶೇಷ ಆಸ್ತೆಯನ್ನು ಹೊಂದಿರುವ ಇವರು, ತಮ್ಮ ಹೋಟೆಲ್‌ನ ಗೋಡೆಗಳ ಮೇಲೆ ಸ್ವಾತಂತ್ರ್ಯ ಹೋರಾಟಗಾರರದ್ದು, ಸಾಹಿತಿಗಳ ಭಾವಚಿತ್ರ, ಅವರ ಪದ್ಯಗಳನ್ನು ಬರೆದು ಅಂಟಿಸಿರುವುದುಂಟು.

2015ರಿಂದಲೇ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದವರಲ್ಲಿ ಇವರೂ ಒಬ್ಬರು. ಪರಿಸರ ಜಾಗೃತಿ, ಮದ್ಯವ್ಯಸನ ಮುಕ್ತ ಸಮಾಜ, ಭ್ರಷ್ಟಾಚಾರ ರಹಿತ ಆಡಳಿತ ಇವರ ಹೋರಾಟದ ವಿಷಯಗಳು. ಇದಕ್ಕಾಗಿ ಇವರು ಆಗಾಗ ಜಾಗೃತಿ ಜಾಥಾ ನಡೆಸುತ್ತಲೇ ಇರುತ್ತಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more