ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

Published : Aug 16, 2021, 10:42 AM ISTUpdated : Mar 29, 2022, 02:22 PM IST

. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇಂಚಗೇರಿ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ. 

ಹುಬ್ಬಳ್ಳಿ (ಆ. 16):  ಸ್ವಾತಂತ್ರ ಹೋರಾಟದಲ್ಲಿ  ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠವು ಒಂದು. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ.

 

1938ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ರು . ಮಹಾದೇವರು ಹೇಗಾದರು ಮಾಡಿ ಬ್ರಿಟಿಷರ ಹುಟ್ಟಡಗಿಸಲು ನಿರ್ಧರಿಸಿ ತಮ್ಮ ಅನುಯಾಯಿಗಳೊಂದಿಗೆ ಸೇರಿ ಹುಲಕೋಟೆ, ಸಾವಳಗಿ, ಹೊರ್ತಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಶಸ್ತ್ರಾಸ್ತ್ರಗಳನ್ನ ಅಪಹರಿಸಿದ್ದರು. ಹಲವು ಅಂಚೆ, ನಾಡ ಕಚೇರಿಗೆ ಬೆಂಕಿ ಹಚ್ಚಿದ್ದರು. ಬ್ರಿಟಿಷರ ಸಂಪರ್ಕ ಸಾಧನವಾಗಿದ್ದ ರೈಲು ಹಳಿಗಳನ್ನ ಕಿತ್ತುಹಾಕಿ ಠಾಣೆಗಳನ್ನ ಧ್ವಂಸಗೊಳಿಸಿದ್ದರು.  ಇವರ ಸ್ವಾತಂತ್ರ್ಯಕ್ಕಾಗಿ ಹೋರಾಟ ಯಾವ ರೀತಿ ಇತ್ತು.? ಎಂಬುದಕ್ಕೆ ಈ ಸುದ್ದಿ ನೋಡಿ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!