ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

Suvarna News   | Asianet News
Published : Aug 16, 2021, 10:42 AM ISTUpdated : Mar 29, 2022, 02:22 PM IST

. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇಂಚಗೇರಿ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ. 

ಹುಬ್ಬಳ್ಳಿ (ಆ. 16):  ಸ್ವಾತಂತ್ರ ಹೋರಾಟದಲ್ಲಿ  ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠವು ಒಂದು. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ.

 

1938ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ರು . ಮಹಾದೇವರು ಹೇಗಾದರು ಮಾಡಿ ಬ್ರಿಟಿಷರ ಹುಟ್ಟಡಗಿಸಲು ನಿರ್ಧರಿಸಿ ತಮ್ಮ ಅನುಯಾಯಿಗಳೊಂದಿಗೆ ಸೇರಿ ಹುಲಕೋಟೆ, ಸಾವಳಗಿ, ಹೊರ್ತಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಶಸ್ತ್ರಾಸ್ತ್ರಗಳನ್ನ ಅಪಹರಿಸಿದ್ದರು. ಹಲವು ಅಂಚೆ, ನಾಡ ಕಚೇರಿಗೆ ಬೆಂಕಿ ಹಚ್ಚಿದ್ದರು. ಬ್ರಿಟಿಷರ ಸಂಪರ್ಕ ಸಾಧನವಾಗಿದ್ದ ರೈಲು ಹಳಿಗಳನ್ನ ಕಿತ್ತುಹಾಕಿ ಠಾಣೆಗಳನ್ನ ಧ್ವಂಸಗೊಳಿಸಿದ್ದರು.  ಇವರ ಸ್ವಾತಂತ್ರ್ಯಕ್ಕಾಗಿ ಹೋರಾಟ ಯಾವ ರೀತಿ ಇತ್ತು.? ಎಂಬುದಕ್ಕೆ ಈ ಸುದ್ದಿ ನೋಡಿ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?