ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

Suvarna News   | Asianet News
Published : Aug 16, 2021, 10:42 AM ISTUpdated : Mar 29, 2022, 02:22 PM IST

. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇಂಚಗೇರಿ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ. 

ಹುಬ್ಬಳ್ಳಿ (ಆ. 16):  ಸ್ವಾತಂತ್ರ ಹೋರಾಟದಲ್ಲಿ  ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠವು ಒಂದು. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ.

 

1938ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ರು . ಮಹಾದೇವರು ಹೇಗಾದರು ಮಾಡಿ ಬ್ರಿಟಿಷರ ಹುಟ್ಟಡಗಿಸಲು ನಿರ್ಧರಿಸಿ ತಮ್ಮ ಅನುಯಾಯಿಗಳೊಂದಿಗೆ ಸೇರಿ ಹುಲಕೋಟೆ, ಸಾವಳಗಿ, ಹೊರ್ತಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಶಸ್ತ್ರಾಸ್ತ್ರಗಳನ್ನ ಅಪಹರಿಸಿದ್ದರು. ಹಲವು ಅಂಚೆ, ನಾಡ ಕಚೇರಿಗೆ ಬೆಂಕಿ ಹಚ್ಚಿದ್ದರು. ಬ್ರಿಟಿಷರ ಸಂಪರ್ಕ ಸಾಧನವಾಗಿದ್ದ ರೈಲು ಹಳಿಗಳನ್ನ ಕಿತ್ತುಹಾಕಿ ಠಾಣೆಗಳನ್ನ ಧ್ವಂಸಗೊಳಿಸಿದ್ದರು.  ಇವರ ಸ್ವಾತಂತ್ರ್ಯಕ್ಕಾಗಿ ಹೋರಾಟ ಯಾವ ರೀತಿ ಇತ್ತು.? ಎಂಬುದಕ್ಕೆ ಈ ಸುದ್ದಿ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!