ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

Suvarna News   | Asianet News
Published : Aug 16, 2021, 10:42 AM ISTUpdated : Mar 29, 2022, 02:22 PM IST

. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇಂಚಗೇರಿ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ. 

ಹುಬ್ಬಳ್ಳಿ (ಆ. 16):  ಸ್ವಾತಂತ್ರ ಹೋರಾಟದಲ್ಲಿ  ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠವು ಒಂದು. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ.

 

1938ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ರು . ಮಹಾದೇವರು ಹೇಗಾದರು ಮಾಡಿ ಬ್ರಿಟಿಷರ ಹುಟ್ಟಡಗಿಸಲು ನಿರ್ಧರಿಸಿ ತಮ್ಮ ಅನುಯಾಯಿಗಳೊಂದಿಗೆ ಸೇರಿ ಹುಲಕೋಟೆ, ಸಾವಳಗಿ, ಹೊರ್ತಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಶಸ್ತ್ರಾಸ್ತ್ರಗಳನ್ನ ಅಪಹರಿಸಿದ್ದರು. ಹಲವು ಅಂಚೆ, ನಾಡ ಕಚೇರಿಗೆ ಬೆಂಕಿ ಹಚ್ಚಿದ್ದರು. ಬ್ರಿಟಿಷರ ಸಂಪರ್ಕ ಸಾಧನವಾಗಿದ್ದ ರೈಲು ಹಳಿಗಳನ್ನ ಕಿತ್ತುಹಾಕಿ ಠಾಣೆಗಳನ್ನ ಧ್ವಂಸಗೊಳಿಸಿದ್ದರು.  ಇವರ ಸ್ವಾತಂತ್ರ್ಯಕ್ಕಾಗಿ ಹೋರಾಟ ಯಾವ ರೀತಿ ಇತ್ತು.? ಎಂಬುದಕ್ಕೆ ಈ ಸುದ್ದಿ ನೋಡಿ. 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ