ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

Suvarna News   | Asianet News
Published : Feb 17, 2020, 02:05 PM ISTUpdated : Feb 17, 2020, 02:07 PM IST
  • ಹುಬ್ಬಳ್ಳಿ ಕೆ.ಎಲ್‌.ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು
  • ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ಕಳುಹಿಸಿದ ಪೊಲೀಸ್ ಇಲಾಖೆ
  • ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ ಕಾಂಗ್ರೆಸ್‌ ಮತ್ತು ಹಿಂದೂಪರ ಸಂಘಟನೆಗಳು

ಹುಬ್ಬಳ್ಳಿ (ಫೆ.17): ನಗರದ ಕೆ.ಎಲ್‌.ಇ ಕಾಲೇಜಿನಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.  ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಕಳುಹಿಸಿದ್ದರು.

ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ದು ಕಾಂಗ್ರೆಸ್ ಮತ್ತು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದ್ದು, ಪ್ರತಿಭಟನೆಗಳು ನಡೆದಿವೆ. ಅದರ ಬೆನ್ನಲ್ಲೇ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಇಲ್ಲಿದೆ ಡೀಟೆಲ್ಸ್...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!