ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

Suvarna News   | Asianet News
Published : Feb 17, 2020, 02:05 PM ISTUpdated : Feb 17, 2020, 02:07 PM IST
  • ಹುಬ್ಬಳ್ಳಿ ಕೆ.ಎಲ್‌.ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು
  • ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ಕಳುಹಿಸಿದ ಪೊಲೀಸ್ ಇಲಾಖೆ
  • ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ ಕಾಂಗ್ರೆಸ್‌ ಮತ್ತು ಹಿಂದೂಪರ ಸಂಘಟನೆಗಳು

ಹುಬ್ಬಳ್ಳಿ (ಫೆ.17): ನಗರದ ಕೆ.ಎಲ್‌.ಇ ಕಾಲೇಜಿನಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.  ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಕಳುಹಿಸಿದ್ದರು.

ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ದು ಕಾಂಗ್ರೆಸ್ ಮತ್ತು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದ್ದು, ಪ್ರತಿಭಟನೆಗಳು ನಡೆದಿವೆ. ಅದರ ಬೆನ್ನಲ್ಲೇ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಇಲ್ಲಿದೆ ಡೀಟೆಲ್ಸ್...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!