News Hour: ಸರ್ಕಾರಕ್ಕೆ ಕೇಸ್ ವಾಪಸ್ ಸಂಕಷ್ಟ!

News Hour: ಸರ್ಕಾರಕ್ಕೆ ಕೇಸ್ ವಾಪಸ್ ಸಂಕಷ್ಟ!

Published : Oct 14, 2024, 11:34 PM IST

ರಾಜ್ಯ ಸರ್ಕಾರ ದಿನಕ್ಕೆ ಒಂದರಂತೆ ವಿರೋಧ ಪಕ್ಷಗಳಿಗೆ ಬ್ರಹ್ಮಾಸ್ತ್ರ ನೀಡುತ್ತಿದೆ. ಹುಬ್ಬಳ್ಳಿ ಕೇಸ್‌ ಬಳಿಕ ಈಗ ಹೊಜಾಬ್‌ ಪರ ಪ್ರತಿಭಟನೆ ಮಾಡಿದ್ದ ಮುಸ್ಲಿಮರ ಮೇಲಿನ ಕೇಸ್‌ಅನ್ನು ವಾಪಾಸ್‌ ತೆಗೆದುಕೊಳ್ಳುವ ನಿರ್ಧಾರ ಮಾಡಿದೆ.
 

ಬೆಂಗಳೂರು (ಅ.14): ಸರ್ಕಾರಕ್ಕೆ ಹುಬ್ಬಳ್ಳಿ ಗಲಭೆ ಕೇಸ್​ ವಾಪಸ್​ ಸಂಕಷ್ಟ ಶುರುವಾಗಿದೆ. ಹಿಜಾಬ್ ಪರ ಪ್ರತಿಭಟಿಸಿದ್ದ ಮುಸ್ಲಿಮರ ಕೇಸ್ ವಾಪಸ್​ ತೆಗೆದುಕೊಳ್ಳಲಾಗಿದೆ. ಹಿಂದೂಗಳ ಕೇಸ್​ ಹಿಂಪಡೆಯದಿದ್ದಕ್ಕೆ ಕೇಸರಿಪಡೆ ಪ್ರತಿಭಟನೆ ಆರಂಭಿಸಿದೆ.

ಇನ್ನೊಂದೆಡೆ ಕೊಲೆ ಆರೋಪಿ ದರ್ಶನ್​, ಪವಿತ್ರಾಗೌಡಗೆ ಜಾಮೀನು ಸಿಕ್ಕಿಲ್ಲ. 57ನೇ ಸೆಷೆನ್ಸ್​ ಕೋರ್ಟ್‌ನಿಂದ ಜಾಮೀನು ಅರ್ಜಿ ವಜಾ ಮಾಡಲಾಗಿದೆ. 8ನೇ ಆರೋಪಿ ರವಿಶಂಕರ್​, 13ನೇ ಆರೋಪಿ ದೀಪಕ್​ಗೆ ಬೇಲ್ ಸಿಕ್ಕಿದೆ.

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಮಾಜಿ ಸಚಿವ; ಎಲ್ಲರೂ ಲೈನ್‌ಗೆ ಬರ್ತಾರೆ ಕಾದು ನೋಡಿ ಎಂದ ಹೆಚ್‌ಡಿ ರೇವಣ್ಣ!

ಸಿಎಂಗೆ ED ಟೆನ್ಷನ್​ ಮಧ್ಯೆ ಅಖಾಡಕ್ಕೆ ಹೈಕಮಾಂಡ್‌ ಇಳಿದಿದೆ. ನಾಳೆ ವೇಣುಗೋಪಾಲ್​ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ - ಬದಲಾವಣೆ ವದಂತಿಗೆ ರಾಹುಲ್‌ ಆಪ್ತ ಬ್ರೇಕ್‌ ಹಾಕ್ತಾರಾ ಎನ್ನವ ಪ್ರಶ್ನೆ ಎದ್ದಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more