Hubballi Riot: ಲಾರಿ ಚಾಲಕನಾಗಿದ್ದ ವಸೀಮ್ ಪಠಾಣ್‌ ಆಝಾನ್‌ ಉದ್ಘೋಷಕನಾಗಿದ್ಹೇಗೆ.?

Hubballi Riot: ಲಾರಿ ಚಾಲಕನಾಗಿದ್ದ ವಸೀಮ್ ಪಠಾಣ್‌ ಆಝಾನ್‌ ಉದ್ಘೋಷಕನಾಗಿದ್ಹೇಗೆ.?

Published : Apr 22, 2022, 03:17 PM ISTUpdated : Apr 22, 2022, 03:20 PM IST

: ಆಗ ಲಾರಿ ಚಾಲಕನಾಗಿದ್ದ (Lorry Driver) ವಾಸಿಂ ಪಠಾಣ್ (Wasim Pathan) ಆಜಾನ್ ಉದ್ಘೋಷಕ! ವಸೀಂ ಪಠಾಣ್‌ ಲಾರಿ ಚಾಲಕನಾಗಿದ್ದ.

ಬೆಂಗಳೂರು (ಏ. 22): ಆಗ ಲಾರಿ ಚಾಲಕನಾಗಿದ್ದ (Lorry Driver) ವಾಸಿಂ ಪಠಾಣ್ (Wasim Pathan) ಆಜಾನ್ ಉದ್ಘೋಷಕ! ವಸೀಂ ಪಠಾಣ್‌ ಲಾರಿ ಚಾಲಕನಾಗಿದ್ದ. ಇತ್ತೀಚೆಗೆ ಆ ಕೆಲಸ ಬಿಟ್ಟಿದ್ದ. ಹುಬ್ಬಳ್ಳಿಯ ಮಿಲ್ಲತ್‌ ನಗರದಲ್ಲಿ ಈತನ ಮನೆಯಿದ್ದು, ಅಲ್ಲೇ ಒಂದು ಕಚೇರಿ ಕೂಡ ಇಟ್ಟು​ಕೊಂಡಿದ್ದ. ವೇಷಭೂಷಣವೆಲ್ಲ ಮೌಲ್ವಿ ರೀತಿಯೇ ಇದ್ದ ಕಾರಣ ಈತನನ್ನು ಬಹು​ತೇ​ಕ​ರು ಮೌಲ್ವಿ ಎಂದೇ ಭಾವಿ​ಸಿ​ದ್ದರು. ಆದರೆ ಈತ ಮಸೀ​ದಿ​ಯಲ್ಲಿ ಆಜಾನ್‌ ಕೂಗುತ್ತಿದ್ದ ಎಂದು ತಿಳಿದು ಬಂದಿ​ದೆ.

ಮುಸ್ಲಿಂ ಧರ್ಮಕ್ಕೆ ಎಲ್ಲೇ ಅವಮಾನವಾದರೂ ಅದರ ಬಗ್ಗೆ ಪೂರ್ಣ ಮಾಹಿತಿ ಪಡೆಯುತ್ತಿದ್ದ. ಜತೆಗೆ ತನ್ನದೇ ಯುವಕರ ಗುಂಪು ಕಟ್ಟಿಕೊಂಡು ಇದರ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಹುರಿದುಂಬಿಸುತ್ತಿದ್ದನಂತೆ. ಬೇರೆ ಬೇರೆ ಸಂಘಟನೆಗಳೊಂದಿಗೆ ಈತ ಸಂಪರ್ಕ ಇಟ್ಟುಕೊಂಡಿದ್ದ ಎಂದು ಹೇಳ​ಲಾ​ಗಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!