Hubballi Riot: ಗಲಭೆಕೋರರ ನಾಲ್ಕೈದು ತಲೆ ಉರುಳಿದ್ದರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು: ಸಿ. ಟಿ. ರವಿ

Hubballi Riot: ಗಲಭೆಕೋರರ ನಾಲ್ಕೈದು ತಲೆ ಉರುಳಿದ್ದರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು: ಸಿ. ಟಿ. ರವಿ

Published : May 01, 2022, 10:37 AM IST

ಹಳೆ ಹುಬ್ಬಳ್ಳಿ ಗಲಭೆ (Old Hubballi Riot)  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ ಟಿ ರವಿ (CT Ravi)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ವಿರುದ್ಧ ಹರಿಹಾಯಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. 

ಹುಬ್ಬಳ್ಳಿ (ಮೇ. 01):  ಹಳೆ ಹುಬ್ಬಳ್ಳಿ ಗಲಭೆ (Old Hubballi Riot)  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ ಟಿ ರವಿ (CT Ravi)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ವಿರುದ್ಧ ಹರಿಹಾಯಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. 

'ಕಾಂಗ್ರೆಸ್-ಜಮೀರ್ ಗಲಭೆಕೋರರ ಓಲೈಕೆ ಮುಂದಾಗಿದ್ದಾರೆ. ವೋಟ್ ಬ್ಯಾಂಕ್‌ಗಾಗಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಗಲಭೆಕೋರರನ್ನು ಸೋದರರಂತೆ ಟ್ರೀಟ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸುವ ವೇಳೆ, ಗಲಭೆಕೋರರ ನಾಲ್ಕೈದು ತಲೆ ಹೋಗಿದ್ರೆ ಹುಬ್ಬಳ್ಳಿ ಶಾಂತವಾಗುತ್ತಿತ್ತು. ಮುಂದಿನ 25 ವರ್ಷ ಶಾಂತಿ ನೆಲೆಸುತ್ತಿತ್ತು.  ಮುಂದಿನ 25 ವರ್ಷ ಶಾಂತಿ ನೆಲೆಸುತ್ತಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಿದ್ದಕ್ಕೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ' ಎಂದು ಹೇಳಿಕೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more