ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

Published : Apr 17, 2022, 01:59 PM IST

ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಹುಬ್ಬಳ್ಳಿ (E. 17): ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ. ಸರ್ಕಾರ ಈ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಾಟೆಗೆ ಪ್ರಚೋದನೆ ಕೊಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ವಿವಾದಾತ್ಮಕ ಪೋಸ್ಟ್‌ ಮಾಡಿದ ಯುವಕನನ್ನು ಬಂಧಿಸಿದ್ದೇವೆ. ಎಫ್‌ಐಆರ್‌ (FIR) ಆಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಮಾತಿಗೆ ಕಿವಿಗೊಡದೆ ಪ್ರತಿಭಟನಕಾರರು ಪುಂಡಾಟ ಮೆರೆದರು. ರಸ್ತೆ ಮೇಲೆ ಕಲ್ಲುಗಳ ರಾಶಿ ಹರಡಿತ್ತು. ಬಸ್‌, ಬೈಕು, ಪೊಲೀಸ್‌ ಜೀಪುಗಳ ಮೇಲೆ ಕಲ್ಲೆಸೆದರು. ಪುಂಡಾಟ ಮೆರೆದವರ ಮೇಲೆ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ತಕ್ಷಣ ದುಷ್ಕರ್ಮಿಗಳ ಬೈಕು ಸೇರಿ ಇನ್ನಿತರೆ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾದರು. ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಹಿಂಬಾಗಕ್ಕೆ ಜಮಾಯಿಸಿದ ಪ್ರತಿಭಟನಕಾರರು ಆಗಾಗ ಮುಂದುವರಿದು ಬರುವುದು ಘೋಷಣೆ ಕೂಗುವುದು ಮಾಡುತ್ತಲೆ ಇದ್ದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more