Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Published : Apr 23, 2022, 01:49 PM IST

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ನಾನು ಮಾಸ್ಟರ್ ಮೈಂಡ್ ಅಲ್ಲ, ನನ್ನನ್ನು ವ್ಯವಸ್ಥಿತವಾಗಿ ಸಿಕ್ಕಿ ಹಾಕಿಸಲಾಗಿದೆ ಎಂದಿದ್ದ ವಸೀಂ ವೀಡಿಯೋ ಬಿಡುಗಡೆ ಮಾಡಿ ಫ್ಲೈಟ್ ಮೂಲಕ ಮುಂಬೈಯಿಂದ ಬೆಳಗಾವಿಗೆ ಬಂದಿಳಿದಿದ್ದ.  ಬೆಳಗಾವಿಯಲ್ಲಿ ವಸೀಂ ನನ್ನು ವಶಪಡಿಸಿಕೊಂಡಾಗ ಪೊಲೀಸರ ಕೈಗ ಮೊಬೈಲ್ ಸಿಕ್ಕಿಲ್ಲ. ಮೊಬೈಲನ್ನು ನಾಶ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದನಾ..? ಎಂಬ ಅನುಮಾನ ವ್ಯಕ್ತವಾಗಿದೆ. ಮೊಬೈಲ್ ಎಲ್ಲಿದೆ ಎನ್ನುವುದರ ಬಗ್ಗೆಅಜ್ಞಾತ ಸ್ಥಳದಲ್ಲಿ ವಸೀಂ ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಸಿಕ್ಕರೆ ಪಿತೂರಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಸಿಗೋ ಸಾಧ್ಯತೆ ಇದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!