Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Published : Apr 23, 2022, 01:49 PM IST

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ನಾನು ಮಾಸ್ಟರ್ ಮೈಂಡ್ ಅಲ್ಲ, ನನ್ನನ್ನು ವ್ಯವಸ್ಥಿತವಾಗಿ ಸಿಕ್ಕಿ ಹಾಕಿಸಲಾಗಿದೆ ಎಂದಿದ್ದ ವಸೀಂ ವೀಡಿಯೋ ಬಿಡುಗಡೆ ಮಾಡಿ ಫ್ಲೈಟ್ ಮೂಲಕ ಮುಂಬೈಯಿಂದ ಬೆಳಗಾವಿಗೆ ಬಂದಿಳಿದಿದ್ದ.  ಬೆಳಗಾವಿಯಲ್ಲಿ ವಸೀಂ ನನ್ನು ವಶಪಡಿಸಿಕೊಂಡಾಗ ಪೊಲೀಸರ ಕೈಗ ಮೊಬೈಲ್ ಸಿಕ್ಕಿಲ್ಲ. ಮೊಬೈಲನ್ನು ನಾಶ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದನಾ..? ಎಂಬ ಅನುಮಾನ ವ್ಯಕ್ತವಾಗಿದೆ. ಮೊಬೈಲ್ ಎಲ್ಲಿದೆ ಎನ್ನುವುದರ ಬಗ್ಗೆಅಜ್ಞಾತ ಸ್ಥಳದಲ್ಲಿ ವಸೀಂ ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಸಿಕ್ಕರೆ ಪಿತೂರಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಸಿಗೋ ಸಾಧ್ಯತೆ ಇದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!