Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Published : Apr 23, 2022, 01:49 PM IST

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ನಾನು ಮಾಸ್ಟರ್ ಮೈಂಡ್ ಅಲ್ಲ, ನನ್ನನ್ನು ವ್ಯವಸ್ಥಿತವಾಗಿ ಸಿಕ್ಕಿ ಹಾಕಿಸಲಾಗಿದೆ ಎಂದಿದ್ದ ವಸೀಂ ವೀಡಿಯೋ ಬಿಡುಗಡೆ ಮಾಡಿ ಫ್ಲೈಟ್ ಮೂಲಕ ಮುಂಬೈಯಿಂದ ಬೆಳಗಾವಿಗೆ ಬಂದಿಳಿದಿದ್ದ.  ಬೆಳಗಾವಿಯಲ್ಲಿ ವಸೀಂ ನನ್ನು ವಶಪಡಿಸಿಕೊಂಡಾಗ ಪೊಲೀಸರ ಕೈಗ ಮೊಬೈಲ್ ಸಿಕ್ಕಿಲ್ಲ. ಮೊಬೈಲನ್ನು ನಾಶ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದನಾ..? ಎಂಬ ಅನುಮಾನ ವ್ಯಕ್ತವಾಗಿದೆ. ಮೊಬೈಲ್ ಎಲ್ಲಿದೆ ಎನ್ನುವುದರ ಬಗ್ಗೆಅಜ್ಞಾತ ಸ್ಥಳದಲ್ಲಿ ವಸೀಂ ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಸಿಕ್ಕರೆ ಪಿತೂರಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಸಿಗೋ ಸಾಧ್ಯತೆ ಇದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!