Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

Published : Apr 23, 2022, 01:49 PM IST

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ಹಳೇ ಹುಬ್ಬಳ್ಳಿ ಗಲಭೆ (Hubballi Riot) ಪ್ರಕರಣದ ರೂವಾರಿಯ ಫೋನ್ ಎಲ್ಲಿ ಹೋಯ್ತು? ತನಿಖಾಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು. ಮುಂಬೈಯಿಂದ ವಸೀಂ ಪಠಾಣ್  (Wasin Pathan)ಬರಿಗೈಲಿ ಬಂದಿದ್ದಾನೆ.  ಹಾಗಾದ್ರೆ ಆತನ ಬಳಿ ಇದ್ದ ಮೊಬೈಲ್ ಏನಾಯ್ತು..? 

ನಾನು ಮಾಸ್ಟರ್ ಮೈಂಡ್ ಅಲ್ಲ, ನನ್ನನ್ನು ವ್ಯವಸ್ಥಿತವಾಗಿ ಸಿಕ್ಕಿ ಹಾಕಿಸಲಾಗಿದೆ ಎಂದಿದ್ದ ವಸೀಂ ವೀಡಿಯೋ ಬಿಡುಗಡೆ ಮಾಡಿ ಫ್ಲೈಟ್ ಮೂಲಕ ಮುಂಬೈಯಿಂದ ಬೆಳಗಾವಿಗೆ ಬಂದಿಳಿದಿದ್ದ.  ಬೆಳಗಾವಿಯಲ್ಲಿ ವಸೀಂ ನನ್ನು ವಶಪಡಿಸಿಕೊಂಡಾಗ ಪೊಲೀಸರ ಕೈಗ ಮೊಬೈಲ್ ಸಿಕ್ಕಿಲ್ಲ. ಮೊಬೈಲನ್ನು ನಾಶ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದನಾ..? ಎಂಬ ಅನುಮಾನ ವ್ಯಕ್ತವಾಗಿದೆ. ಮೊಬೈಲ್ ಎಲ್ಲಿದೆ ಎನ್ನುವುದರ ಬಗ್ಗೆಅಜ್ಞಾತ ಸ್ಥಳದಲ್ಲಿ ವಸೀಂ ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಸಿಕ್ಕರೆ ಪಿತೂರಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಸಿಗೋ ಸಾಧ್ಯತೆ ಇದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!