Hubballi Riot: AIMIM ಮುಖಂಡ ಇರ್ಫಾನ್  ನಲವತ್ತವಾಡ ಪೊಲೀಸ್ ವಶಕ್ಕೆ

Hubballi Riot: AIMIM ಮುಖಂಡ ಇರ್ಫಾನ್ ನಲವತ್ತವಾಡ ಪೊಲೀಸ್ ವಶಕ್ಕೆ

Published : Apr 17, 2022, 04:49 PM IST

ಹಳೆ ಹುಬ್ಬಳ್ಳಿಯಲ್ಲಿ  (Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

ಧಾರವಾಡ (ಏ.17):  ಹಳೆ ಹುಬ್ಬಳ್ಳಿಯಲ್ಲಿ Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

 ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರಿ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದರು. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more