Hubballi Riot: AIMIM ಮುಖಂಡ ಇರ್ಫಾನ್  ನಲವತ್ತವಾಡ ಪೊಲೀಸ್ ವಶಕ್ಕೆ

Hubballi Riot: AIMIM ಮುಖಂಡ ಇರ್ಫಾನ್ ನಲವತ್ತವಾಡ ಪೊಲೀಸ್ ವಶಕ್ಕೆ

Published : Apr 17, 2022, 04:49 PM IST

ಹಳೆ ಹುಬ್ಬಳ್ಳಿಯಲ್ಲಿ  (Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

ಧಾರವಾಡ (ಏ.17):  ಹಳೆ ಹುಬ್ಬಳ್ಳಿಯಲ್ಲಿ Hubballi Riot) ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, AIMIM ಮುಖಂಡ ಇರ್ಫಾನ್ ನಲವತ್ತಾಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರೆದಿದೆ. 

 ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರಿ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದರು. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more