ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

Published : Jun 03, 2020, 04:07 PM ISTUpdated : Jun 03, 2020, 04:09 PM IST

ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಮಂಗಳೂರು (ಜೂ. 03): ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!