ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

Published : Jun 03, 2020, 04:07 PM ISTUpdated : Jun 03, 2020, 04:09 PM IST

ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಮಂಗಳೂರು (ಜೂ. 03): ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!