ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

ಮೀನುಗಾರರ ಕಷ್ಟದ ಬಗ್ಗೆ ಮಾತಾಡಿದ ಹುಚ್ಚ ವೆಂಕಟ್; ನಾವ್ ಹೇಳೋದಕ್ಕಿಂತ ಅವರ ಬಾಯಲ್ಲೇ ಕೇಳಿ.!

Published : Jun 03, 2020, 04:07 PM ISTUpdated : Jun 03, 2020, 04:09 PM IST

ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಮಂಗಳೂರು (ಜೂ. 03): ಹುಚ್ಚ ವೆಂಕಟ್ ಚಿತ್ರ- ವಿಚಿತ್ರ ಕಾರಣಗಳಿಗಾಗಿ ಸುದ್ದಿಯಾಗುತ್ತಿರುತ್ತಾರೆ. ಇದನ್ನು ಪ್ರಚಾರದ ಹುಚ್ಚಾ ಅಥವಾ ನಿಜವಾದ ಕಾಳಜಿ, ಕಳಕಳಿಯ ಅರ್ಥವಾಗುವುದಿಲ್ಲ. ಇದೀಗ ಹುಚ್ಚ ವೆಂಕಟ್ ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಇವರು ಮಂಗಳೂರಿಗೆ ಭೇಟಿ ನೀಡಿದ್ದು, ಅಲ್ಲಿ ಮೀನುಗಾರರ ಕಷ್ಟದ ಬಗ್ಗೆ ಮಾತನಾಡಿದ್ದಾರೆ. 'ಸಮುದ್ರಕ್ಕೆ ಹೋಗಿ ಮೀನು ಹಿಡಿಯುವುದು ತುಂಬಾನೇ ಕಷ್ಟ. ಅವರ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಆದರೂ ಹೊಟ್ಟೆಪಾಡಿಗಾಗಿ ಮಾಡುತ್ತಾರೆ. ನಾವು ದುಡ್ಡು ಕೊಟ್ಟು ಕೊಳ್ಳುತ್ತೇವೆ. ಅವರ ಕಷ್ಟ ನಮಗರ್ಥವಾಗುವುದಿಲ್ಲ. ಸಂಬಂಧಪಟ್ಟವರು ದಯವಿಟ್ಟು ಗಮನಹರಿಸಿ' ಎಂದು ಮನವಿ ಮಾಡಿಕೊಂಡಿದ್ದಾರೆ. 

ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!