ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

Suvarna News   | Asianet News
Published : Nov 06, 2021, 11:40 AM ISTUpdated : Nov 06, 2021, 11:44 AM IST

*  ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ
*  ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ 
*  ನಾಲ್ಕು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು(ನ.06): ಅಗಲಿದ ಮೇಲೂ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೀವಂತವಾಗಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ಜನರು ಕಣ್ಣು ದಾನ ಮಾಡಲು ಕ್ಯೂ ನಿಲ್ಲುತ್ತಿದ್ದಾರೆ. ಅಣ್ಣಾವ್ರ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ನೇತ್ರದಾನ ಮಾಡಿದ್ದಾರೆ. ನಾಲ್ಕು ಅಂಧರಿಗೆ ಬೆಳಕಾಗಿದ್ದಾರೆ ಅಪ್ಪು. ರಾಜ್ಯಾದ್ಯಂತ ನೇತ್ರದಾನಕ್ಕೆ ಪುನೀತ್‌ ರಾಜ್‌ಕುಮಾರ್‌ ಸ್ಪೂರ್ತಿಯಾಗಿದ್ದಾರೆ. 

ಕೋಲಾರ: ಈ ಊರಲ್ಲಿ ಆಮೆಗಳಿಗೆ ತೊಂದ್ರೆ ಕೊಟ್ರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಕಣ್ಣು ದಾನ ಮಾಡಲು ಜನರು ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ ಮಾಡುತ್ತಿದ್ದಾರೆ. ಇನ್ನು ನೇತ್ರದಾನ ಮಾಡಲು ರಾಜ್ಯಾದ್ಯಂತ ಅಭಿಯಾನವೇ ಶುರುವಾಗಿದೆ. ಈ ಹಿಂದೆ ಡಾ. ರಾಜ್‌ಕುಮಾರ್‌ ಅವರೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಇದೀಗ ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ ಕೂಡ ನಾಲ್ಕು ಅಂಧರ ಬಾಳಿಗೆ ಬೆಳಕಾಗಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more