ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

Suvarna News   | Asianet News
Published : Nov 06, 2021, 11:40 AM ISTUpdated : Nov 06, 2021, 11:44 AM IST

*  ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ
*  ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ 
*  ನಾಲ್ಕು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು(ನ.06): ಅಗಲಿದ ಮೇಲೂ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೀವಂತವಾಗಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ಜನರು ಕಣ್ಣು ದಾನ ಮಾಡಲು ಕ್ಯೂ ನಿಲ್ಲುತ್ತಿದ್ದಾರೆ. ಅಣ್ಣಾವ್ರ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ನೇತ್ರದಾನ ಮಾಡಿದ್ದಾರೆ. ನಾಲ್ಕು ಅಂಧರಿಗೆ ಬೆಳಕಾಗಿದ್ದಾರೆ ಅಪ್ಪು. ರಾಜ್ಯಾದ್ಯಂತ ನೇತ್ರದಾನಕ್ಕೆ ಪುನೀತ್‌ ರಾಜ್‌ಕುಮಾರ್‌ ಸ್ಪೂರ್ತಿಯಾಗಿದ್ದಾರೆ. 

ಕೋಲಾರ: ಈ ಊರಲ್ಲಿ ಆಮೆಗಳಿಗೆ ತೊಂದ್ರೆ ಕೊಟ್ರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಕಣ್ಣು ದಾನ ಮಾಡಲು ಜನರು ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ ಮಾಡುತ್ತಿದ್ದಾರೆ. ಇನ್ನು ನೇತ್ರದಾನ ಮಾಡಲು ರಾಜ್ಯಾದ್ಯಂತ ಅಭಿಯಾನವೇ ಶುರುವಾಗಿದೆ. ಈ ಹಿಂದೆ ಡಾ. ರಾಜ್‌ಕುಮಾರ್‌ ಅವರೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಇದೀಗ ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ ಕೂಡ ನಾಲ್ಕು ಅಂಧರ ಬಾಳಿಗೆ ಬೆಳಕಾಗಿದ್ದಾರೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more