ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

Published : Nov 06, 2021, 11:40 AM ISTUpdated : Nov 06, 2021, 11:44 AM IST

*  ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ
*  ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ 
*  ನಾಲ್ಕು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು(ನ.06): ಅಗಲಿದ ಮೇಲೂ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೀವಂತವಾಗಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ಜನರು ಕಣ್ಣು ದಾನ ಮಾಡಲು ಕ್ಯೂ ನಿಲ್ಲುತ್ತಿದ್ದಾರೆ. ಅಣ್ಣಾವ್ರ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ನೇತ್ರದಾನ ಮಾಡಿದ್ದಾರೆ. ನಾಲ್ಕು ಅಂಧರಿಗೆ ಬೆಳಕಾಗಿದ್ದಾರೆ ಅಪ್ಪು. ರಾಜ್ಯಾದ್ಯಂತ ನೇತ್ರದಾನಕ್ಕೆ ಪುನೀತ್‌ ರಾಜ್‌ಕುಮಾರ್‌ ಸ್ಪೂರ್ತಿಯಾಗಿದ್ದಾರೆ. 

ಕೋಲಾರ: ಈ ಊರಲ್ಲಿ ಆಮೆಗಳಿಗೆ ತೊಂದ್ರೆ ಕೊಟ್ರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಕಣ್ಣು ದಾನ ಮಾಡಲು ಜನರು ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ ಮಾಡುತ್ತಿದ್ದಾರೆ. ಇನ್ನು ನೇತ್ರದಾನ ಮಾಡಲು ರಾಜ್ಯಾದ್ಯಂತ ಅಭಿಯಾನವೇ ಶುರುವಾಗಿದೆ. ಈ ಹಿಂದೆ ಡಾ. ರಾಜ್‌ಕುಮಾರ್‌ ಅವರೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಇದೀಗ ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ ಕೂಡ ನಾಲ್ಕು ಅಂಧರ ಬಾಳಿಗೆ ಬೆಳಕಾಗಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more