ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

Suvarna News   | Asianet News
Published : Nov 06, 2021, 11:40 AM ISTUpdated : Nov 06, 2021, 11:44 AM IST

*  ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ
*  ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ 
*  ನಾಲ್ಕು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು(ನ.06): ಅಗಲಿದ ಮೇಲೂ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೀವಂತವಾಗಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ಜನರು ಕಣ್ಣು ದಾನ ಮಾಡಲು ಕ್ಯೂ ನಿಲ್ಲುತ್ತಿದ್ದಾರೆ. ಅಣ್ಣಾವ್ರ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ನೇತ್ರದಾನ ಮಾಡಿದ್ದಾರೆ. ನಾಲ್ಕು ಅಂಧರಿಗೆ ಬೆಳಕಾಗಿದ್ದಾರೆ ಅಪ್ಪು. ರಾಜ್ಯಾದ್ಯಂತ ನೇತ್ರದಾನಕ್ಕೆ ಪುನೀತ್‌ ರಾಜ್‌ಕುಮಾರ್‌ ಸ್ಪೂರ್ತಿಯಾಗಿದ್ದಾರೆ. 

ಕೋಲಾರ: ಈ ಊರಲ್ಲಿ ಆಮೆಗಳಿಗೆ ತೊಂದ್ರೆ ಕೊಟ್ರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಕಣ್ಣು ದಾನ ಮಾಡಲು ಜನರು ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ ಮಾಡುತ್ತಿದ್ದಾರೆ. ಇನ್ನು ನೇತ್ರದಾನ ಮಾಡಲು ರಾಜ್ಯಾದ್ಯಂತ ಅಭಿಯಾನವೇ ಶುರುವಾಗಿದೆ. ಈ ಹಿಂದೆ ಡಾ. ರಾಜ್‌ಕುಮಾರ್‌ ಅವರೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಇದೀಗ ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ ಕೂಡ ನಾಲ್ಕು ಅಂಧರ ಬಾಳಿಗೆ ಬೆಳಕಾಗಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more