ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

ನೇತ್ರದಾನಕ್ಕೆ ಅಪ್ಪು ಸ್ಪೂರ್ತಿ: ಕಣ್ಣುದಾನಕ್ಕೆ ಸಾಲುಗಟ್ಟಿ ನಿಂತ ಜನ..!

Suvarna News   | Asianet News
Published : Nov 06, 2021, 11:40 AM ISTUpdated : Nov 06, 2021, 11:44 AM IST

*  ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ
*  ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ 
*  ನಾಲ್ಕು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜ್‌ಕುಮಾರ್‌

ಬೆಂಗಳೂರು(ನ.06): ಅಗಲಿದ ಮೇಲೂ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜೀವಂತವಾಗಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ಜನರು ಕಣ್ಣು ದಾನ ಮಾಡಲು ಕ್ಯೂ ನಿಲ್ಲುತ್ತಿದ್ದಾರೆ. ಅಣ್ಣಾವ್ರ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ನೇತ್ರದಾನ ಮಾಡಿದ್ದಾರೆ. ನಾಲ್ಕು ಅಂಧರಿಗೆ ಬೆಳಕಾಗಿದ್ದಾರೆ ಅಪ್ಪು. ರಾಜ್ಯಾದ್ಯಂತ ನೇತ್ರದಾನಕ್ಕೆ ಪುನೀತ್‌ ರಾಜ್‌ಕುಮಾರ್‌ ಸ್ಪೂರ್ತಿಯಾಗಿದ್ದಾರೆ. 

ಕೋಲಾರ: ಈ ಊರಲ್ಲಿ ಆಮೆಗಳಿಗೆ ತೊಂದ್ರೆ ಕೊಟ್ರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಕಣ್ಣು ದಾನ ಮಾಡಲು ಜನರು ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಅಪ್ಪು ನೇತ್ರದಾನ ಮಾಡಿದ ಮೇಲೆ ರಾಜ್ಯಾದ್ಯಂತ ಪ್ರತಿ ದಿನ 500 ಮಂದಿ ಕಣ್ಣುದಾನ ಮಾಡುತ್ತಿದ್ದಾರೆ. ಇನ್ನು ನೇತ್ರದಾನ ಮಾಡಲು ರಾಜ್ಯಾದ್ಯಂತ ಅಭಿಯಾನವೇ ಶುರುವಾಗಿದೆ. ಈ ಹಿಂದೆ ಡಾ. ರಾಜ್‌ಕುಮಾರ್‌ ಅವರೂ ಕೂಡ ನೇತ್ರದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಇದೀಗ ಅಣ್ಣಾವ್ರ ಹಾದಿಯಲ್ಲೇ ಸಾಗಿ ಪುನೀತ್‌ ಕೂಡ ನಾಲ್ಕು ಅಂಧರ ಬಾಳಿಗೆ ಬೆಳಕಾಗಿದ್ದಾರೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more