ಸೀಡಿ ಕೇಸಲ್ಲಿ ನನ್ನನ್ನು ಸಿಲುಕಿಸುವ ಸಂಚು, ಹೆದರುವ ಮಗ ನಾನಲ್ಲ: ಡಿಕೆಶಿ

ಸೀಡಿ ಕೇಸಲ್ಲಿ ನನ್ನನ್ನು ಸಿಲುಕಿಸುವ ಸಂಚು, ಹೆದರುವ ಮಗ ನಾನಲ್ಲ: ಡಿಕೆಶಿ

Suvarna News   | Asianet News
Published : Mar 14, 2021, 11:25 AM ISTUpdated : Mar 14, 2021, 11:57 AM IST

ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಮಾ, 14): ಮಾಜಿ ಸಚಿವರ ಸಿ.ಡಿ. ಪ್ರಕರಣದಲ್ಲಿ ನನ್ನನ್ನು ಕೂಡ ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಈ ಸಂಬಂಧ ಸಮಯ ಬಂದಾಗ ನಾನು ಮಾತನಾಡುತ್ತೇನೆ. ನಾನು ಸುಮ್ಮನೆ ಇದ್ರೂ ಇವರು ಸಿ.ಡಿ, ಸಿ.ಡಿ ಎನ್ನುತ್ತಿದ್ದಾರೆ. ನನ್ನನ್ನು ಸಿಲುಕಿಸಲು ಮಹಾ ಸಂಚು ಮಾಡುತ್ತಿದ್ದಾರೆ. ಇದರಲ್ಲಿ ಯಾರಾರ‍ಯರು ಇದ್ದಾರೆ ಎಂದು ಗೊತ್ತಿದೆ. ಆದರೆ ಇದಕ್ಕೆಲ್ಲಾ ಹೆದರುವ ಮಗ ಈ ಡಿಕೆಶಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!