ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

Published : Aug 20, 2022, 09:55 AM IST

ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ: ಸಿದ್ದರಾಮಯ್ಯ

ಹಾಸನ(ಆ.20):  ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಶ್ರೀಗಳ ಬಳಿ ಏನಾಯಿತು ಅಂತ ವಿವರಿಸಿದ್ದೇನೆ ಅಷ್ಟೇ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.  ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ, ಶಾಮನೂರು ಶಿವಶಂಕರಪ್ಪ ಒಂದು ಅರ್ಜಿ ಕೊಟ್ಟಿದ್ದರು, ಅರ್ಜಿ ಕೊಟ್ಟಾಗಿನಿಂದ ಇದು ಶುರುವಾಗಿದೆ ಅಷ್ಟೇ ಅಂತ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more