ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

Published : Aug 20, 2022, 09:55 AM IST

ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ: ಸಿದ್ದರಾಮಯ್ಯ

ಹಾಸನ(ಆ.20):  ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಶ್ರೀಗಳ ಬಳಿ ಏನಾಯಿತು ಅಂತ ವಿವರಿಸಿದ್ದೇನೆ ಅಷ್ಟೇ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.  ಲಿಂಗಾಯತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ, ಲಿಂಗಾಯತ ಧರ್ಮ ವಿಭಜನೆ ಕರಿತು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ, ಶಾಮನೂರು ಶಿವಶಂಕರಪ್ಪ ಒಂದು ಅರ್ಜಿ ಕೊಟ್ಟಿದ್ದರು, ಅರ್ಜಿ ಕೊಟ್ಟಾಗಿನಿಂದ ಇದು ಶುರುವಾಗಿದೆ ಅಷ್ಟೇ ಅಂತ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more