ಎಲ್ಲಾ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ, ಬಿಜೆಪಿಯವರಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

ಎಲ್ಲಾ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ, ಬಿಜೆಪಿಯವರಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

Published : Mar 26, 2022, 03:36 PM ISTUpdated : Mar 26, 2022, 03:47 PM IST

ಸ್ಬಾಮೀಜಿಗಳಿಗೆ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 
 

ಬೆಂಗಳೂರು (ಮಾ. 26): ಸ್ವಾಮೀಜಿಗಳ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more