ಎಲ್ಲಾ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ, ಬಿಜೆಪಿಯವರಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

ಎಲ್ಲಾ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ, ಬಿಜೆಪಿಯವರಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

Published : Mar 26, 2022, 03:36 PM ISTUpdated : Mar 26, 2022, 03:47 PM IST

ಸ್ಬಾಮೀಜಿಗಳಿಗೆ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 
 

ಬೆಂಗಳೂರು (ಮಾ. 26): ಸ್ವಾಮೀಜಿಗಳ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more